Districts

ಈಶ್ವರಪ್ಪ, ಜಾರಕಿಹೊಳಿ ವಿಚಾರ; ಹೈಕಮಾಂಡ್ ಜೊತೆ ಮಾತನಾಡಿದ್ದೇನೆಂದ ಸಿಎಂ

ಬೆಳಗಾವಿ; ರಮೇಶ್ ಜಾರಕಿಹೊಳಿ ಹಾಗೂ ಈಶ್ವರಪ್ಪ ಮಂತ್ರಿ ಮಂಡಲಕ್ಕೆ ಸೇರಿಸಿಕೊಳ್ಳದಿದ್ದಕ್ಕೆ ಮುನಿಸಿಕೊಂಡಿದ್ದಾರೆ. ಅಧಿವೇಶನಕ್ಕೆ ಗೈರಾಗಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಈ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಿದ್ದೇನೆ. ಆ ಬಗ್ಗೆ ಹೆಚ್ಚಿಗೆ ಏನೂ ಹೇಳಲು ಆಗಲ್ಲ ಎಂದರು.

ಈ ಬಗ್ಗೆ ಈಶ್ವರಪ್ಪ ಹಾಗೂ ಜಾರಕಿಹೊಳಿ ಬಳಿಯೇ ಮಾತನಾಡುತ್ತೇನೆ ಅಂತ ಸಿಎಂ ಬೊಮ್ಮಾಯಿ ಇದೇ ವೇಳೆ ತಿಳಿಸಿದರು.

 

 

Share Post