CinemaDistricts

ಜನವರಿ 29ರಂದು ಮೈಸೂರಿನಲ್ಲಿ ವಿಷ್ಣು ಸ್ಮಾರಕ ಉದ್ಘಾಟನೆ

ಮೈಸೂರು; ಕೊನೆಗೂ ವಿಷ್ಣುವರ್ದನ್‌ ಸ್ಮಾರಕ ಉದ್ಘಾಟನೆಯಾಗುತ್ತಿದೆ. ಮೈಸೂರಿನ ಹೆಚ್‌.ಡಿ.ಕೋಟೆ ರಸ್ತೆಯಲ್ಲಿ ವಿಷ್ಣು ಸ್ಮಾರಕ ನಿರ್ಮಾಣ ಮಾಡಲಾಗಿದ್ದು, ಜನವರಿ 29ಕ್ಕೆ ಸ್ಮಾರಕ ಉದ್ಘಾಟನೆ ಮಾಡಲಾಗುವುದು ಎಂದು ಅನಿರುದ್ಧ್‌ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ಮಾರಕವನ್ನು ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಅನಿರುದ್ಧ ಮನವಿ ಮಾಡಿಕೊಂಡಿದ್ದಾರೆ.

 

Share Post