BengaluruPolitics

ಸಿಎಂ ಆಯ್ಕೆ ನಿರ್ಧಾರ ಖರ್ಗೆಗೆ ಬಿಟ್ಟಿದ್ದು; ಒಕ್ಕೊರಲ ನಿರ್ಧಾರ

ಬೆಂಗಳೂರು; ಖಾಸಗಿ ಹೋಟೆಲ್‌ನಲ್ಲಿ ನಡೆಯುತ್ತಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಕಾಂಗ್ರೆಸ್‌ ಶಾಸಕರು ಸಿಎಂ ಆಯ್ಕೆಯ ನಿರ್ಧಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೆಗಲಿಗೆ ಹಾಕಿದ್ದಾರೆ. ಸಿಎಂ ಆಯ್ಕೆಯನ್ನು ಮಲ್ಲಿಕಾರ್ಜುನ ಖರ್ಗೆಯವರೇ ಮಾಡಲಿ ಎಂದು ಶಾಸಕರು ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

Share Post