National

ಸೇನಾ ಹೆಲಿಕಾಪ್ಟರ್‌ ದುರಂತ: ಅನುಮಾನಾಸ್ಪದ ವ್ಯಕ್ತಿ ವಿಚಾರಣೆ

ಸೂಲೂರು: ತಮಿಳುನಾಡಿನ ಸೂಲೂರಿನ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್‌ ರಾವತ್‌ ಇದ್ದ ಹೆಲಿಕಾಪ್ಟರ್‌ ದುರಂತ ಸ್ಥಳದಲ್ಲಿ ಅನುಮಾನಾಸ್ಪದ ವ್ಯಕ್ತಿಯೊಬ್ಬನನ್ನು ಸೇನಾ ಪಡೆ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ.

ವೆಂಜಾಬ್‌ ಮೋಹನ್‌ ಎಂಬಾತ ದುರಂತ ನಡೆದ ಸ್ಥಳದ ಸಮೀಪದ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ. ಹೀಗಾಗಿ ಆತನನ್ನು ಸೇನಾ ಪಡೆ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Share Post