Politics

Breaking; ಬೆಂಗಳೂರು ಗ್ರಾಮಾಂತರದಲ್ಲಿ ಡಾ.ಸಿ.ಎನ್‌.ಮಂಜುನಾಥ್‌ಗೆ 26 ಸಾವಿರ ಮತಗಳ ಮುನ್ನಡೆ

ಬೆಂಗಳೂರು; ಬೆಂಗಳೂರು ಗ್ರಾಮಾಂತರದಲ್ಲಿ ಡಿ.ಕೆ.ಸುರೇಶ್‌ ವಿರುದ್ಧ ಡಾ.ಸಿ.ಎನ್‌.ಮಂಜುನಾಥ್‌ ಮುನ್ನಡೆ ಸಾಧಿಸಿದ್ದಾರೆ.. ಮೂರನೇ ಸುತ್ತನ ಅಂತ್ಯಕ್ಕೆ ಅವರು ಬರೋಬ್ಬರಿ 26 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ.. ಇದರಿಂದಾಗಿ ಡಿ.ಕೆ.ಶಿವಕುಮಾರ್‌ ಸಹೋದರ ಡಿ.ಕೆ.ಸುರೇಶ್‌ಗೆ ಢವಢವ ಶುರುವಾಗಿದೆ..

ಮೊದಲ ಎರಡು ರೌಂಡ್‌ಗಳಲ್ಲಿ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್‌ನ ಡಿ.ಕೆ.ಸುರೇಶ್‌ ಅವರು ಮೂರನೇ ಸುತ್ತಿನಲ್ಲಿ ಹಿನ್ನಡೆ ಸಾಧಿಸಿದ್ದಾರೆ.. ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್‌.ಮಂಜುನಾಥ್‌ ಅವರು ಭಾರಿ ಮುನ್ನಡೆ ಸಾಧಿಸಿದ್ದಾರೆ..

ಎರಡು ಸುತ್ತಿನಲ್ಲಿ ಹಿನ್ನಡೆ ಸಾಧಿಸಿದ್ದ ಸಿ.ಎನ್‌.ಮಂಜುನಾಥ್‌ ಅವರು ಮೂರನೇ ಸುತ್ತಿನಲ್ಲಿ ಮುನ್ನಡೆ ಸಾಧಿಸಿದ್ದಾರೆ.. ಮುಂಜುನಾಥ್‌ ಅವರು ಮೂರನೇ ಸುತ್ತಿನ ಮುಕ್ತಾಯಕ್ಕೆ 26 ಸಾವಿರ ಮತಗಳ ಅಂತರ ಕಾಯ್ದುಕೊಂಡಿದ್ದಾರೆ..

 

Share Post