CinemaCrime

ನಟಿ ಪವಿತ್ರ ಗೌಡ ಸೇರಿ ಮತ್ತೆ ಮೂವರ ಅರೆಸ್ಟ್

ಬೆಂಗಳೂರು; ನಟ darshan ಬಂಧನದ ಬೆನ್ನಲ್ಲೇ ನಟಿ ಪವಿತ್ರ ಗೌಡ ಅವರನ್ನು ಬಂಧಿಸಲಾಗಿದೆ .. ನಟ ದರ್ಶನ್ ಹಾಗೂ ನಟಿ ಪವಿತ್ರಾ ಗೌಡ ಇಬ್ಬರಿಗೂ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ಕೊಲೆಯಾದ ರೇಣುಕಾಸ್ವಾಮಿ, ಪವಿತ್ರ ಗೌಡ ಅವ್ರಿಗೆ ಅಸಭ್ಯವಾಗಿ ಮೆಸೇಜ್ ಕಳುಹಿಸಿದ್ದ.. ಹೀಗಾಗಿ ಈ ಕೊಲೆ ನಡೆದಿದೆ.. ಈ ಹಿನ್ನೆಲೆಯಲ್ಲಿ ಪವಿತ್ರ ಗೌಡ ಅವರನ್ನು ವಶಕ್ಕೆ ಪಡೆಯಲಾಗಿದೆ.. ಜೊತೆಗೆ ಇನ್ನು ಮೂವರನ್ನು ಬಂಧಿಸಲಾಗಿದೆ.

ಕೊಲೆಯಾದ ಯುವಕ ಚಿತ್ರದುರ್ಗ ಮೂಲದವನಾಗಿದ್ದು, ಚಿತ್ರದುರ್ಗದ ಅಪೋಲೋ ಫಾರ್ಮಸಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಗೊತ್ತಾಗಿದೆ..

Share Post