BengaluruCrime

ದರ್ಶನ್‌ಗೆ ಇವತ್ತೂ ಸಿಗಲಿಲ್ಲ ಜಾಮೀನು!; ಅಭಿಮಾನಿಗಳಿಗೆ ನಿರಾಸೆ!

ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನೂರು ದಿನಕ್ಕೂ ಹೆಚ್ಚು ಕಾಲದಿಂದ ಜೈಲಿನಲ್ಲಿ ದರ್ಶನ್‌ಗೆ ಇವತ್ತೂ ನಿರಾಸೆಯಾಗಿದೆ.. ಸಿಟಿ ಸಿವಿಲ್‌ ಕೋರ್ಟ್‌ ದರ್ಶನ್‌ ಅವರ ಜಾಮೀನು ಅರ್ಜಿಯನ್ನು ಅಕ್ಟೋಬರ್‌ 4ಕ್ಕೆ ಮುಂದೂಡಿಕೆ ಮಾಡಿದೆ.. ಇದರಿಂದಾಗಿ ದರ್ಶನ್‌ ಹಾಗೂ ಅವರ ಅಭಿಮಾನಿಗಳಿಗೆ ನಿರಾಸೆಯಾಗಿದೆ..
ಇಂದು ಬೇಲ್‌ ಸಿಗಬಹುದು ಎಂದು ಎಲ್ಲರೂ ಭಾವಿಸಿದ್ದರು.. ಆದ್ರೆ ಕೋರ್ಟ್‌ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿದೆ..

Share Post