BengaluruPolitics

Breaking; ರಾಜ್ಯದ 3 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ

ಬೆಂಗಳೂರು; ರಾಜ್ಯದಲ್ಲಿ ತೆರವಾಗಿರುವ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣಾ ದಿನಾಂಕ ಘೋಷಣೆ ಮಾಡಲಾಗಿದೆ.. ಕೇಂದ್ರ ಚುನಾವಣಾ ಆಯೋಗ ಇಂದು ಚುನಾವಣೆ ಘೋಷಣೆ ಮಾಡಲಾಗಿದ್ದು, ನವೆಂಬರ್‌ 13ರಂದು ರಾಜ್ಯದಲ್ಲಿ ಉಪಚುನಾವಣೆ ನಡೆಯಲಿದೆ. ನವೆಂಬರ್‌ 23 ರಂದುನ ಫಲಿತಾಂಶ ಪ್ರಕಟವಾಗಲಿದೆ..

ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಉಪಚುನಾವಣಾ ದಿನಾಂಕ ಘೋಷಣೆ
ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಚುನಾವಣೆ
ನವೆಂಬರ್‌ 13ರಂದು ರಾಜ್ಯದಲ್ಲಿ ಉಪಚುನಾವಣೆ ನಡೆಯಲಿದೆ
ಕುಮಾರಸ್ವಾಮಿ, ತುಕಾರಾಂ ಹಾಗೂ ಬೊಮ್ಮಾಯಿ ರಾಜೀನಾಮೆಯಿಂದ ತೆರವಾದ ಸ್ಥಾನಗಳು
ಮೂವರು ಸಂಸತ್ತಿಗೆ ಆಯ್ಕೆಯಾಗಿರುವುದರಿಂದ ಈ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು
ನವೆಂಬರ್‌ 23ರಂದು ಮೂರೂ ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಲಿದೆ

 

Share Post