BengaluruPolitics

ಐಶಾರಾಮಿ ವಿಮಾನದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಯಾಣ; ಬಿಜೆಪಿ ವಾಗ್ದಾಳಿ

ಬೆಂಗಳೂರು; ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರಾದ ಕೃಷ್ಣ ಭೈರೇಗೌಡ, ಜಮೀರ್ ದೆಹಲಿಗೆ ಹೋಗಿದ್ದರು. ವಾಪಸ್ ಬರುವಾಗ ಐಶಾರಾಮಿ ವಿಮಾನದಲ್ಲಿ ಅವರು ಬಂದಿದ್ದಾರೆ.

ಈ ವಿಡಿಯೋವನ್ನು ಜಮೀರ್ ಅಹ್ಮದ್ ಖಾನ್ ಹಂಚಿಕೊಂಡಿದ್ದಾರೆ. ಇದಕ್ಕೆ ಬಿಜೆಪಿ ವ್ಯಂಗ್ಯವಾಡಿದೆ.

 ರಾಜ್ಯದಲ್ಲಿ ಬರ ಬಂದು ಜನತೆ ಸಂಕಷ್ಟದಲ್ಲಿದ್ದರೆ ಮಜಾವಾದಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಆಪ್ತ ಜಮೀರ್ ಅಹ್ಮದ್ ಖಾನ್ ಆಡಂಬರಕ್ಕೆ ಕಡಿಮೆ ಇಲ್ಲ ಎಂದು ಬಿಜೆಪಿ ವ್ಯಂಗ್ಯವಾಡಿದೆ.

Share Post