Skip to content
Thursday, May 15, 2025
Latest:
  • ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ ಮಾಡಿದ ಮಹಿಳೆ!
  • ಕೆಲಸದ ಒತ್ತಡ; ಸಾಫ್ಟ್ವೇರ್ ಇಂಜಿನಿಯರ್ ಆತ್ಮಹತ್ಯೆ!
  • ಇರಾನ್‌ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ!
  • KSRTC ಬಸ್‌ನಲ್ಲಿ ಚಪ್ಪಲಿಯಲ್ಲಿ ಬಡಿದಾಡಿಕೊಂಡ ಮಹಿಳೆಯರು!
  • ನೀರು ಹೆಚ್ಚು ಸೇವಿಸಿದರೆ ರಕ್ತದೊತ್ತಡ ನಿವಾರಿಸಬಹುದೇ..?
Latest News in Kannada | Kannada News Channel | ಕನ್ನಡ ಸುದ್ದಿ | NewsX Kannada |

  • Bengaluru
  • Districts
  • Politics
  • Crime
  • National
  • International
  • Cinema
  • Health
  • Sports
  • Others
    • ASTROLOGY
    • History
    • Interviews
    • Lifestyle
    • Technology
BengaluruPolitics

ಖಾತೆ ಹಂಚಿಕೆ ಲಿಸ್ಟ್‌ ಹೊರಬೀಳುತ್ತಿದ್ದಂತೆ ಹೊಗೆಯಾಡ್ತಿದೆ ಅಸಮಾಧಾನ

May 27, 2023 ITV Network

ಬೆಂಗಳೂರು; ಇನ್ನೂ ಖಾತೆ ಹಂಚಿಕೆ ಅಧಿಕೃತವಾಗಿ ಆಗಿಲ್ಲ. ಒಂದು ಪಟ್ಟಿಯನ್ನು ಯಾರೋ ಲೀಕ್‌ ಮಾಡಿದ್ದು, ಅದನ್ನೇ ಅಧಿಕೃತ ಎಂದು ಹೇಳಲಾಗುತ್ತಿದೆ. ಹೀಗಿರುವಾಗಲೇ ಕೆಲ ಸಚಿವರಿಂದ ಅಸಮಾಧಾನಗಳು ಹೊರಬರುತ್ತಿವೆ. ತಮಗೆ ಬೇಕಾಗಿದ್ದ ಖಾತೆಗಳನ್ನು ಕೊಟ್ಟಿಲ್ಲ ಎಂದು ಅಸಮಾಧಾನ ಹೊರಹಾಕುತ್ತಿದ್ದಾರೆ. ಲೀಕ್‌ ಆಗಿರುವ ಪಟ್ಟಿಯ ಪ್ರಕಾರ ಹಿರಿಯ ಸಚಿವ ರಾಮಲಿಂಗಾರೆಡ್ಡಿಗೆ ಸಾರಿಗೆ ಇಲಾಖೆ ನೀಡಲಾಗಿದೆ. ಆದ್ರೆ ಇದಕ್ಕೆ ರಾಮಲಿಂಗಾರೆಡ್ಡಿ ಅಸಮಾಧಾನ ಹೊರಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.

ಖಾತೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ಜೊತೆ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಚರ್ಚೆ ಮಾಡಿಲ್ಲ. ಸಾರಿಗೆ ಇಲಾಖೆ ನೀಡುವುದಾದರೆ ನನಗೆ ಸಚಿವ ಸ್ಥಾನವೇ ಬೇಡ ಎಂದು ರಾಮಲಿಂಗಾರೆಡ್ಡಿಯವರು ತಮ್ಮ ಆಪ್ತರ ಮುಂದೆ ಅಸಮಾಧಾನ ತೋಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ರಾಮಲಿಂಗಾರೆಡ್ಡಿಯವರು ಬೆಂಗಳೂರು ನಗರಾಭಿವೃದ್ಧಿ ಅಥವಾ ಕಂದಾಯ ಖಾತೆ ಮೇಲೆ ಕಣ್ಣಿಟ್ಟಿದ್ದರು.

 

Share Post
  • ಪ್ರವೀಣ್‌ ನೆಟ್ಟಾರು ಪತ್ನಿ ನೂತನಾ ಕೆಲಸದಿಂದ ಬಿಡುಗಡೆ; ಶುರುವಾಯ್ತು ರಾಜಕೀಯ ಕೆಸರೆರಚಾಟ
  • ನೂತನ ಪಾರ್ಲಿಮೆಂಟ್‌ ಕಟ್ಟಡ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

You May Also Like

ಕಾಂಗ್ರೆಸ್‌ಗೆ ಹೆಸರು ಬರುತ್ತದೆ ಎಂದು ಬಿಜೆಪಿಗೆ ಹೊಟ್ಟೆ ಉರಿ; ಡಿ.ಕೆ.ಶಿವಕುಮಾರ್‌

June 20, 2023June 20, 2023 ITV Network

ದಶಪಥ ರಸ್ತೆ ಉದ್ಘಾಟನೆಗೆ ಕ್ಷಣಗಣನೆ; 11.40ಕ್ಕೆ ಲೋಕಾರ್ಪಣೆ

March 12, 2023 ITV Network

ಕೋಲಾರದಿಂದಲೇ ನಾನು ಸ್ಪರ್ಧೆ ಮಾಡುತ್ತೇನೆ; ಸಿದ್ದರಾಮಯ್ಯ ಘೋಷಣೆ

January 9, 2023 ITV Network
Copyright © 2025 Latest News in Kannada | Kannada News Channel | ಕನ್ನಡ ಸುದ್ದಿ | NewsX Kannada |. All rights reserved.
Theme: ColorMag by ThemeGrill. Powered by WordPress.