BengaluruCrime

ಬೆಂಗಳೂರಿನಲ್ಲಿ ಬಿ.ಕಾಂ.ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು; ಡಿಪ್ರೆಷನ್‌ನಿಂದ ಬಳಲುತ್ತಿದ್ದ ಬಿಕಾಂ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನಾಗದೇವನಹಳ್ಳಿಯಲ್ಲಿ ನಡೆದಿದೆ. ವಿದ್ಯಾರ್ಥಿ ಮನೋಜ್‌ ಕೆಲದಿನಗಳಿಂದ ಡಿಪ್ರೆಷನ್‌ನಲ್ಲಿದ್ದ ಎಂದು ತಿಳಿದುಬಂದಿದೆ. ಕಳೆದ ರಾತ್ರಿ ಅಜ್ಜಿ ಮನೆಗೆ ಬಂದಿದ್ದ ಮನೋಜ್‌, ಅಜ್ಜಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

ಇನ್ಟಾಗ್ರಾಂನಲ್ಲಿ ಮನೋಜ್‌ ಸಾರಿ ಎಂದು ಪೋಸ್ಟ್‌ ಹಾಕಿದ್ದಾನೆ. ಅನಂತರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆದ್ರೆ ಘಟನೆಗೆ ಕಾರಣ ತಿಳಿದುಬಂದಿಲ್ಲ. ಜ್ಞಾನ ಭಾರತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Share Post