BengaluruCinemaCrime

Breaking News; ದರ್ಶನ್‌, ಪವಿತ್ರಾ ಜಾಮೀನು ಅರ್ಜಿ ವಜಾ

ಬೆಂಗಳೂರು; ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೊನೆಗೂ ನಟ ದರ್ಶನ್‌ಗೆ ಮತ್ತೆ ನಿರಾಸೆಯಾಗಿದೆ. ಇದರಿಂದಾಗಿ ಸುಮಾರು ನಾಲ್ಕು ತಿಂಗಳಿಂದ ಜೈಲಿನಲ್ಲಿರುವ ದರ್ಶನ್‌ಗೆ ಮತ್ತೆ ನಿರಾಸೆಯಾಗಿದೆ. ಪವಿತ್ರಾ ಗೌಡಗೂ ಕೋರ್ಟ್‌ ಜಾಮೀನು ನಿರಾಕರಣೆ ಮಾಡಿದೆ..

ನಾಲ್ಕು ತಿಂಗಳ ಹಿಂದೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ನಡೆದಿತ್ತು.. ರೇಣಕಾಸ್ವಾಮಿ ದರ್ಶನ್‌ ಸ್ನೇಹಿತೆ ಪವಿತ್ರಾಗೌಡಗೆ ಅಶ್ಲೀಲ ಮೆಸೇಜ್‌ ಕಳುಹಿಸಿದ್ದ.. ಈ ಹಿನ್ನೆಲೆಯಲ್ಲಿ ಆತನನ್ನು ಬೆಂಗಳೂರಿಗೆ ಕರೆಸಿಕೊಂಡು ಆರ್‌ಆರ್‌ ನಗರದ ಶೆಡ್‌ನಲ್ಲಿ ಹಲ್ಲೆ ಮಾಡಲಾಗಿತ್ತು.. ಈ ಸಮಯದಲ್ಲಿ ರೇಣುಕಾಸ್ವಾಮಿ ಸಾವನ್ನಪ್ಪಿದ್ದರು.. ಈ ಸಂಬಂಧ ದರ್ಶನ್‌ ಸೇರಿ 17 ಮಂದಿಯನ್ನು ಬಂದಧಿಸಲಾಗಿತ್ತು.. ಈಗಾಗಲೇ ಮೂವರಿಗೆ ಜಾಮೀನು ಸಿಕ್ಕಿದ್ದು, ಹೊರಬಂದಿದ್ದಾರೆ..
ಯಾರಿಗೆ ಜಾಮೀನು..?, ಯಾರಿಗೆ ಇಲ್ಲ..?

ದೀಪಕ್‌ಗೆ ಜಾಮೀನು ಮಂಜೂರು
ರವಿಶಂಕರ್‌ಗೆ ಜಾಮೀನು ಮಂಜೂರು
ಪವಿತ್ರಾಗೌಡ ಜಾಮೀನು ನಿರಾಕರಣೆ
ನಾರಾಜುಗೆ ಜಾಮೀನು ನಿರಾಕರಣೆ
ಲಕ್ಷ್ಮಣ್‌ ಜಾಮೀನು ಅರ್ಜಿ ವಜಾ ಮಾಡಿ ಕೋರ್ಟ್‌

 

Share Post