BengaluruPolitics

ಇಂದಿರಾ ಕ್ಯಾಂಟೀನ್ ಮತ್ತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ವಿಚಾರವಾಗಿ ಸಿಎಂ ಸಭೆ

ಬೆಂಗಳೂರು; ಗೃಹ ಕಚೇರಿ ಕೃಷ್ಣಾದಲ್ಲಿ ಇಂದಿರಾ ಕ್ಯಾಂಟೀನ್ ಮತ್ತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಸಭೆ ನಡೆಯಿತು. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಭೆ ನಡೆಸಲಾಯಿತು. ಸಂಬಂಧಪಟ್ಟ ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡು ಮಾಹಿತಿ ನೀಡಿದರು.

ಉಪಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್. ಸುರೇಶ್(ಬೈರತಿ), ಪೌರಾಡಳಿತ ಸಚಿವ ರಹೀಂ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗೋವಿಂದರಾಜು ಮತ್ತು ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Share Post