BengaluruPolitics

ನಾವು ಉಚಿತವಾಗಿ ಅಕ್ಕಿ ಕೇಳಿರಲಿಲ್ಲ; ಡಿಕೆಶಿ

ಬೆಂಗಳೂರು; ನಾವು ಕೇಂದ್ರ ಸರ್ಕಾರದಿಂದ ಉಚಿತವಾಗೇನೂ ಅಕ್ಕಿ ಕೇಳಿರಲಿಲ್ಲ. ಹಣ ಕೊಟ್ಟೇ ತೆಗದುಕೊಳ್ಳುತ್ತೇವೆ ಎಂದಿದ್ದೆವು. ಆದರು ಅವರು ಕೊಡಲಿಲ್ಲ. ಕೇಂದ್ರ ಸರ್ಕಾರದ ವಿರುದ್ಧ ದೊಡ್ಡ ಮಟ್ಟದ ಹೋರಾಟ ರೂಪಿಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚುನಾವಣೆ ಸಮಯದಲ್ಲಿ ಜೆಪಿ ನಡ್ಡಾ ಅವರು ಬಿಜೆಪಿಯನ್ನು ಗೆಲ್ಲಿಸದಿದ್ದರೆ ಕೇಂದ್ರದಿಂದ ನೆರವು ಸಿಗಲ್ಲ ಎಂದು ಹೇಳಿದ್ದರು. ಅದರಂತೆ ಕೇಂದ್ರ ಸರ್ಕಾರ ನಡೆಯುತ್ತಿದೆ. ಇದು ರಾಜ್ಯಕ್ಕೆ ಮಾಡಿರುವ ಅನ್ಯಾಯ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

Share Post