Bengaluru

ಶಿಕ್ಷಕರ ಪಿಂಚಣಿ ಹೋರಾಟಕ್ಕೆ ಡಿಕೆಶಿ ಬೆಂಬಲ

ಬೆಳಗಾವಿ; ಹೊಸ ಪಿಂಚಣಿ ಯೋಜನೆ (NPS) ವಿರೋಧಿಸಿ ಹಳೇ ಪಿಂಚಣಿ ಯೋಜನೆಗೆ (OPS) ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವದಿ ಹೋರಾಟ ನಡೆಸುತ್ತಿದೆ. ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಬೆಂಬಲ ವ್ಯಕ್ತಪಡಿಸಿ ಭಾನುವಾರ ಮಾತನಾಡಿದರು.

ಹೋರಾಟ ಸ್ಥಳಕ್ಕೆ ಭೇಟಿ ನೀಡಿದ್ದ ಡಿ.ಕೆ.ಶಿವಕುಮಾರ್, ಶಿಕ್ಷಕರ ಹೋರಾಟಕ್ಕೆ ಬೆಂಬಲ ಸೂಚಿಸಿದರು.

Share Post