BengaluruPolitics

7ನೇ ವೇತನ ಆಯೋಗಕ್ಕೆ ಸರ್ಕಾರಿ ನೌಕರರು ಅರ್ಹರಿದ್ದಾರೆ; ಡಿ.ಕೆ.ಶಿವಕುಮಾರ್‌

ಬೆಂಗಳೂರು; 7ನೇ ವೇತನ ಆಯೋಗಕ್ಕೆ ಸರ್ಕಾರಿ ನೌಕರರು ಅರ್ಹರಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಏಳನೇ ವೇತನ ಆಯೋಗದ ಜಾರಿ ಬಗ್ಗೆ ಸರ್ಕಾರ ಮಾತು ಕೊಟ್ಟಿದ್ದರು. ಆದ್ರೂ ಆದರ ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಹೇಳಿದರು.

ಈ ಬಾರಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತದೆ. ಬಿಜೆಪಿಯನ್ನು ಜನರು ತಿರಸ್ಕರಿಸುತ್ತಾರೆ. ಯಾರ ಬೆಂಬಲವೂ ಇಲ್ಲದೆ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ ಎಂದು ಡಿ.ಕೆ.ಶಿವಕುಮಾರ್‌ ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.

Share Post