BengaluruPolitics

ಸಿಎಂ ಸ್ಥಾನ ನಿರ್ಧಾರ ಮಾಡೋದು ಹೈಕಮಾಂಡ್‌, ಸ್ವಾಮೀಜಿಯಲ್ಲ; ಸಿದ್ದರಾಮಯ್ಯ

ಬೆಂಗಳೂರು; ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರ ಸ್ವಾಮೀಜಿ, ಡಿ.ಕೆ.ಶಿವಕುಮಾರ್‌ಗೆ ಸಿಎಂ ಸ್ಥಾನ ಬಿಟ್ಟುಕೊಡುವಂತೆ ಕೇಳಿದ್ದರು.. ಇದಕ್ಕೆ ಪ್ರತಿಕ್ರಿಯೆ ಕೊಟ್ಟರುವ ಸಿಎಂ ಸಿದ್ದರಾಮಯ್ಯ ತೀಕ್ಷ್ಣವಾಗಿ ಉತ್ತರ ಕೊಟ್ಟಿದ್ದಾರೆ..

ಕಾರ್ಯಕ್ರಮದ ನಂತರ ಮಾಧ್ಯಮಗಳ ಜೊತೆ ಮಾತನಾಡಿರುವ ಸಿದ್ದರಾಮಯ್ಯ ಅವರು, ಸಿಎಂ ಸ್ಥಾನವನ್ನು ನಿರ್ಧಾರ ಮಾಡುವುದು ನಮ್ಮ ಪಕ್ಷದ ಹೈಕಮಾಂಡ್‌, ಸ್ವಾಮೀಜಿಯವರಲ್ಲ ಎಂದು ಹೇಳಿದ್ದಾರೆ..

 

Share Post