BengaluruPolitics

ಹೈಕಮಾಂಡ್‌ ಹೇಳಿದರೆ ಸಚಿವ ಸ್ಥಾನ ಬಿಟ್ಟು ಕೊಡುತ್ತೇವೆ; ಪರಮೇಶ್ವರ್‌

ಬೆಂಗಳೂರು; ನಾನು ಯಾವಾಗಲೂ ನಮ್ಮ ಪಕ್ಷದ ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ. ಹೈಕಮಾಂಡ್‌ ಏನಾದರೂ ಇಂತಹವರಿಗಾಗಿ ಸಚಿವ ಸ್ಥಾನ ಬಿಟ್ಟುಕೊಡಿ ಎಂದರೆ ಬಿಟ್ಟುಕೊಡಲು ಸಿದ್ಧ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. 

ಬಿಜೆಪಿ ನಾಯಕರಿಗೆ ನಮ್ಮ ಪಕ್ಷದ ಬಗ್ಗೆಯೇ ಹೆಚ್ಚು ಆಸಕ್ತಿ. ಯಾವಾಘಲೂ ನಮ್ಮ ಬಗ್ಗೆಯೇ ಮಾತನಾಡುತ್ತಿರುತ್ತಾರೆ. ಅವರ ಪಕ್ಷದ ವಿಚಾರವಾಗಿ ಹೆಚ್ಚು ತಲೆಕೆಡಿಸಿಕೊಳ್ಳಲ್ಲ. ಮೋಸ್ಟ್ಲಿ ಅವರೆಲ್ಲಾ ನಮ್ಮ ಪಕ್ಷಕ್ಕೆ ಬರ್ತಾರೇನೋ ಎಂದು ಎಂದು ಪರಮೇಶ್ವರ್‌ ಹೇಳಿದರು.

 

Share Post