BengaluruCinemaHealth

ಕಿರುತೆರೆ ನಿರ್ದೇಶಕ ಸಯ್ಯದ್‌ ಅಶ್ರಫ್‌ ನಿಧನ

ಬೆಂಗಳೂರು; ಕಿರುತೆರೆ ನಿರ್ದೇಶಕ ಹಾಗೂ ನಟ ಸಯ್ಯದ್ ಅಶ್ರಫ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ.

42ರ ವಯಸ್ಸಿನ ಸಯ್ಯದ್  ಕನ್ನಡ ಕಿರುತೆರೆ ಜಗತ್ತಿಗೆ ಭಕ್ತಿ ಪ್ರಧಾನ ಮತ್ತು ಫ್ಯಾಂಟಿಸಿ ಧಾರಾವಾಹಿಗಳನ್ನು ಕೊಟ್ಟಿದ್ದಾರೆ. ಅಮ್ಮ ನಾಗಮ್ಮ, ನಾಗಮಣಿ, ಪಾಂಡುರಂಗ, ಚಕ್ರವಾಕ, ತಕಧಿಮಿತಾ, ಅಳುಗುಳಿಮನೆ ಸೇರಿ ಹಲವಾರು ಮೆಗಾ ಧಾರವಾಹಿಗಳನ್ನು ಇವರು ನಿರ್ದೇಶಿಸಿದ್ದಾರೆ.

 

Share Post