BengaluruPolitics

ನ್ಯಾಷನಲ್‌ ಹೆರಾಲ್ಡ್‌ ಕೇಸ್‌; ಕಾಂಗ್ರೆಸ್‌ ಪೋಣಿಸಿದ ಸುಳ್ಳಿನ ಮಣಿ ಭಗ್ನ – ಬಿಜೆಪಿ

ಬೆಂಗಳೂರು; ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕಾಂಗ್ರೆಸ್‌ ಪಕ್ಷ ಮೊದಲಿನಿಂದಲೂ ಸುಳ್ಳನ್ನೇ ಹೇಳಿಕೊಂಡು ಬರುತ್ತಿದೆ ಎಂದು ರಾಜ್ಯ ಬಿಜೆಪಿ ಕಿಡಿ ಕಾರಿದೆ. ಈ ಬಗ್ಗೆ ರಾಜ್ಯ ಬಿಜೆಪಿ ಘಟಕ ತನ್ನ ಅಧಿಕೃತ ಖಾತೆ ಮೂಲಕ ಟ್ವೀಟ್‌ ಮಾಡಲಾಗಿದೆ. 

 

ಬಿಜೆಪಿ ಟ್ವೀಟ್‌ನಲ್ಲಿ ಏನಿದೆ..? 

ʻನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಆರಂಭದಿಂದಲೂ ಸುಳ್ಳನ್ನೇ ಹೇಳುತ್ತಾ ಬರುತ್ತಿದೆ. ಕಾಂಗ್ರೆಸ್ ಸತ್ಯ ಹೇಳಿದ್ದರೆ, ಪ್ರಕರಣ ವಜಾಗೊಳಿಸುವಂತೆ ಕಾಂಗ್ರೆಸ್ ಪಕ್ಷದ ಘಟಾನುಘಟಿ ನ್ಯಾಯವಾದಿಗಳು ಮಾಡಿದ ವಾದವನ್ನು ನ್ಯಾಯಾಲಯ ವಜಾಗೊಳಿಸುತ್ತಿತ್ತೇ? ಕಾಂಗ್ರೆಸ್ ಪೋಣಿಸಿದ ಸುಳ್ಳಿನ ಮಣಿ ಭಗ್ನವಾಗಿದೆ.ʼ

Share Post