BengaluruCrime

ವೈಯಕ್ತಿಕ ತೇಜೋವಧೆ ಸರಿಯಲ್ಲ; ರೂಪಾ ವಿರುದ್ಧ ಮುಖ್ಯಕಾರ್ಯದರ್ಶಿಗೆ ದೂರು

ಬೆಂಗಳೂರು; ಐಪಿಎಸ್‌ ಅಧಿಕಾರಿ ವೈಯಕ್ತಿಕ ತೇಜೋವಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿಯವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಾರೆ. ರೂಪಾ ಅವರು ರೋಹಿಣಿಯವರ ಹಲವು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಇದರ ಜೊತೆ ಒಂದಷ್ಟು ಪ್ರಶ್ನೆಗಳನ್ನು ಕೇಳಿದ್ದರು. ಇದ್ರಿಂದ ನನ್ನ ವೈಯಕ್ತಿಕ ತೇಜೋವಧೆಯಾಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ರೋಹಿಣಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಿಕೊಂಡಿದ್ದಾರೆ.

ಇದೇ ವೇಳೆ ಮಾತನಾಡಿರುವ ರೋಹಿಣಿ ಸಿಂಧೂರಿ ವೈಯಕ್ತಿಕ ತೇಜೋವಧೆ ಸರಿಯಲ್ಲ. ಗೆಟ್‌ ವೆಲ್‌ ಸೂನ್‌ ಎಂದು ರೂಪಾಗೆ ಕೌಂಟರ್‌ ಕೊಟ್ಟಿದ್ದಾರೆ.

Share Post