Bengaluru

ಅಂಬೇಡ್ಕರ್‌ ಪ್ರತಿಮೆ ಲೋಕಾರ್ಪಣೆ ಮಾಡಿದ ಮೋದಿ

ಬೆಂಗಳೂರು; ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿರುವ ನರೇಂದ್ರ ಮೋದಿಯವರು ಬೇಸ್‌ ಕ್ಯಾಂಪಸ್‌ನಲ್ಲಿ ಅಂಬೇಡ್ಕರ್‌ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿದರು.

ನಂತರ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಕ್ಯಾಂಪಸ್ ಉದ್ಘಾಟನೆ ಮಾಡಿದರು. ಇದರ ಜೊತೆಗೆ ಮೇಲ್ದರ್ಜೆಗೇರಿಸಿದ 150 ಟೆಕ್ನಾಲಜಿ ಹಬ್‌ಗಳನ್ನು ಕೂಡಾ ಉದ್ಘಾಟನೆ ಮಾಡಿದರು. ಇದಾದ ಮೇಲೆ ಕೊಮ್ಮಘಟ್ಟದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಮಾಡಲಿದ್ದಾರೆ. ಜೊತೆಗೆ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.

Share Post