BengaluruPolitics

ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಪ್ರಕಾಶ್‌ ಹುಕ್ಕೇರಿಗೆ ಗೆಲುವು

ಬೆಂಗಳೂರು; ವಿಧಾನಪರಿಷತ್‌ ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಜಯಬೇರಿ ಬಾರಿಸಿದೆ. ಇದರಿಂದಾಗಿ ಬಿಜೆಪಿಯ ಮಾಜಿ ಸಚಿವ ರಮೇಶ್‌ ಜಾರಕಿಹೊಳಿಗೆ ಮುಖಭಂಗವಾದಂತಾಗಿದೆ.

ವಾಯವ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಪ್ರಕಾಶ್‌ ಹುಕ್ಕೇರಿ ಸ್ಪರ್ಧಿಸಿದ್ದರು. ಅವರ ಪ್ರತಿಸ್ಪರ್ಧಿ ಬಿಜೆಪಿ ಅರುಣ್‌ ಶಹಾಪುರ ಅವರನ್ನು ಹುಕ್ಕೇರಿ ಸೋಲಿಸಿದ್ದಾರೆ.

 

Share Post