BengaluruNational

ರಾಜ್ಯದ ಇಬ್ಬರು ಐಪಿಎಸ್‌ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

ಬೆಂಗಳೂರು; ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆಯಲ್ಲಿ ಸೇವೆ ಸಲ್ಲಿಸಿದವರಿಗೆ ರಾಷ್ಟ್ರಪತಿ ಪದಕ ನೀಡಲಾಗುತ್ತದೆ. ಕೇಂದ್ರ ಗೃಹ ಇಲಾಖೆ ನೀಡುವ ಈ ಪ್ರಶಸ್ತಿಗೆ ರಾಜ್ಯದ ಇಬ್ಬರು ಹಿರಿಯ ಐಪಿಎಸ್‌ ಅಧಿಕಾರಿಗಳು ಆಯ್ಕೆಯಾಗಿದ್ದಾರೆ. ಇದಲ್ಲದೆ 18 ಮಂದಿಗೆ ಪೊಲೀಸ್‌ ವಿಶಿಷ್ಟ ಸೇವಾ ಪದಕ ನೀಡಲಾಗುತ್ತಿದೆ.

ರಾಷ್ಟ್ರಪತಿ ಪದಕ:
ಎಸ್. ಮುರುಗನ್, ಎಡಿಜಿಪಿ
ಸೀಮಂತ್ ಕುಮಾರ್ ಸಿಂಗ್, ಎಡಿಜಿಪಿ

ವಿಶಿಷ್ಟ ಸೇವಾ ಪದಕ:

ಜಗದೀಶ್ ಹೆಚ್.ಎಸ್, ಎಸಿಪಿ
ಕೇಶವಮೂರ್ತಿ ಗೋಪಾಲಯ್ಯ, ಡಿಎಸ್‌ಪಿ
ನಾಗಯ್ಯ ನಾಗರಾಜು, ಡಿಎಸ್‌ಪಿ
ಬಿ.ಎನ್ ಶ್ರೀನಿವಾಸ್, ಡಿಎಸ್‌ಪಿ
ಅಂಜುಮಾಲ ನಾಯ್ಕ್, ಡಿವೈಎಸ್‌ಪಿ
ಬಿ ಎಸ್ ಮೋಹನ್ ಕುಮಾರ್, ಡಿವೈಎಸ್‌ಪಿ
ನಾಗರಾಜ್, ಎಸಿಪಿ
ಶಿವಶಂಕರ್, ಅಸಿಸ್ಟೆಂಟ್ ಡೈರೆಕ್ಟರ್
ಭೀಮಾರಾವ್ ಗಿರೀಶ್, ಎಸ್ಪಿ
ರಾಘವೇಂದ್ರ ಹೆಗ್ಡೆ , ಎಸ್‌ಪಿ
ಅನಿಲ್ ಕುಮಾರ್ ಪ್ರಭಾಕರ್, ಪಿಐ
ಅಶೋಕ್ ಆರ್.ಪಿ, ಪಿಐ
ರಾಮಪ್ಪ ಗುತ್ತೇರ್, ಪಿಐ
ಶಂಕರ, ಹೆಚ್‌ಸಿಕೆ.ವೆಂಕಟೇಶ್, ಹೆಚ್‌ಸಿ
ಕುಮಾರ್, ಎಹೆಚ್‌ಸಿ
ವಿ.ಬಂಗಾರು, ಕೆಎಸ್‌ಆರ್‌ಪಿ
ಸಂದೀಪ್ ಪಾಟೀಲ್, ಐಜಿಪಿ

Share Post