BengaluruHealth

ಖ್ಯಾತ ಕಲಾವಿದ ಬಿ.ಕೆ.ಎಸ್‌. ವರ್ಮಾ ಹೃದಯಾಘಾತದಿಂದ ನಿಧನ

ಬೆಂಗಳೂರು; ಖ್ಯಾತ ಕಲಾವಿದ ಬಿ.ಕೆ.ಎಸ್‌. ವರ್ಮಾ ಹೃದಯಾಘಾತದಿಂದ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಸುನಿಗಿದ್ದಾರೆ. 73 ವರ್ಷ ವಮಾ೯ ಕುಟಂಬವನ್ನ ಅಗಲಿದ್ದಾರೆ.ಕನ್ನಡಾಂಬೆ ಹಾಗೂ ರಾಘವೇಂದ್ರ ಸ್ವಾಮಿ ಅವರ ಚಿತ್ರ ಸೇರಿದಂತೆ ಅನೇಕ ಉತ್ತಮ ಚಿತ್ರಗಳನ್ನು ರಚಿಸಿದ್ದರು.

ತಮ್ಮ ಪೇಂಟಿಂಗ್‌ ಮೂಲಕ ಜನರು ಮೆಚ್ಚುಗೆ ಗಳಿಸಿದ್ದರು,ಈ ಕಲಾವಿದ ಪರಿಸರ ಆಗೂ ಸಾಮಾಜಿಕ ಸಮಸ್ಯೆಗಳ ಬಗ್ಗೆ ರಚಿಸಿದ ಚಿತ್ರಗಳು ಅದ್ಭುತವೆನಿಸುವಂತಹವು. ರಾಜ್ಯ ಸಕಾ೯ರ ಇವರಿಗೆ 2001 ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು.

Share Post