BengaluruHealth

ಆಸ್ಪತ್ರೆಗೆ ದಾಖಲಾದ ಸಿದ್ದರಾಮಯ್ಯ; ಇಂದು ಶಸ್ತ್ರಚಿಕಿತ್ಸೆ

ಬೆಂಗಳೂರು; ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಪೈಲ್ಸ್‌ ಸಮಸ್ಯೆಯಿಂದ ಬಳಲುತ್ತಿದ್ದಾರೆ. ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿಸಲು ಹೇಳಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಭೇದಿ ಹೆಚ್ಚಾಗಿದ್ದರಿಂದ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಅವರಿಗೆ ಪೈಲ್ಸ್‌ ಇದೆ ಎಂದು ಗೊತ್ತಾಗಿದೆ. ಹೀಗಾಗಿ ಅವರು ಶಸ್ತ್ರಚಿಕಿತ್ಸೆಗಾಗಿ ಹೆಚ್‌ಎಎಲ್‌ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

Share Post