BengaluruPolitics

ಕೈಕೈ ಹಿಡಿದು ಖುಷಿ ವ್ಯಕ್ತಪಡಿಸಿದ ಡಿಕೆಶಿ-ಸಿದ್ದರಾಮಯ್ಯ

ಬೆಂಗಳೂರು; ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವಾರು ಗಣ್ಯರು ಪ್ರಮಾಣವಚನ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.

ಎಂಟಕ್ಕೂ ಹೆಚ್ಚು ಮುಖ್ಯಮಂತ್ರಿಗಳು, ಸಿನಿಮಾ ನಟ, ನಟಿಯರು, ರಾಜಕಾರಣಿಗಳು ವೇದಿಕೆಯಲ್ಲಿದ್ದಾರೆ. ಪ್ರಮಾಣವಚನಕ್ಕೂ ಮೊದಲು ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಇಬ್ಬರೂ ಕೈಕೈ ಹಿಡಿದು ಖುಷಿ ಹಂಚಿಕೊಂಡರು.

ಇಡೀ ಕಂಠೀರವ ಕ್ರೀಡಾಂಗಣ ತುಂಬಿ ತುಳುಕುತ್ತಿದ್ದು, ಜಯಘೋಷಗಳು ಮೊಳಗುತ್ತಿವೆ.

Share Post