BengaluruPolitics

ಸಿದ್ದು ನಿಜ ಕನಸುಗಳು ಪುಸ್ತಕಕ್ಕೆ ಸಿದ್ದರಾಮಯ್ಯ ಟಾಂಗ್‌

ಬೆಂಗಳೂರು; ಸಿದ್ದರಾಮಯ್ಯ ವಿರುದ್ಧ ಇಂದು ಸಿದ್ದು ನಿಜ ಕನಸುಗಳು ಹೆಸರಿನಲ್ಲಿ ಪುಸ್ತಕ ಬಿಡುಗಡೆಗೆ ಸಿದ್ಧತೆ ನಡೆಸಲಾಗಿದೆ. ಈ ಬೆನ್ನಲ್ಲೇ ಸಿದ್ದರಾಮಯ್ಯ ಇದಕ್ಕೆ ಕೌಂಟರ್‌ ಕೊಟ್ಟಿದ್ದಾರೆ. ಈ ಪುಸ್ತಕದಲ್ಲಿ ಏನಿರಬಹುದು ಎಂಬ ಲೆಕ್ಕಾಚಾರದಲ್ಲಿ ಪೋಸ್ಟರ್‌ಗಳನ್ನು ಮಾಡಿಸಿ ಸೋಷಿಯಲ್‌ ಮೀಡಿಯಾದಲ್ಲಿ ಹಾಕಿದ್ದಾರೆ. ಈ ಮೂಲಕ ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಸರಣಿ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ಅವರ ಸರ್ಕಾರದ ಅವಧಿಯ ಸಾಧನೆಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಮೂಲಕ ತಿರುಗೇಟು ನೀಡಿದೆ.

Share Post