BengaluruCinemaPolitics

ಸುದೀಪ್‌ ತಮ್ಮನ್ನು ಮಾರಿಕೊಳ್ಳುವುದಿಲ್ಲ, ಬಿಜೆಪಿ ಸುಳ್ಳು ಹರಡುತ್ತಿದೆ; ಪ್ರಕಾಶ್‌ ರೈ

ಬೆಂಗಳೂರು; ನಟ ಸುದೀಪ್‌ ಅವರು ಬಿಜೆಪಿಗೆ ಸೇರುತ್ತಾರೆಂಬ ಸುದ್ದಿ ಹರಡುತ್ತಿರುವ ಬೆನ್ನಲ್ಲೇ ನಟ ಪ್ರಕಾಶ್‌ ರೈ ಟ್ವೀಟ್‌ ಮಾಡಿದ್ದಾರೆ. ಬಿಜೆಪಿ ಪಕ್ಷ ಸುಮ್ಮನೆ ಸುಳ್ಳು ಹರಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿಗೆ ಸೋಲಿನ ಭಯ ಕಾಡುತ್ತಿದೆ. ಈ ಕಾರಣದಿಂದಾಗಿ ಬಿಜೆಪಿ ಸುಳ್ಳು ಹರಡುತ್ತಿದೆ. ನಮ್ಮ ಕಿಚ್ಚ ಎಂದಿಗೂ ತಮ್ಮನ್ನು ಮಾರಿಕೊಳ್ಳುವುದಿಲ್ಲ ಎಂದೂ ನಟ ಪ್ರಕಾಶ್‌ ರೈ ಟ್ವೀಟ್‌ ಮಾಡಿದ್ದಾರೆ.

Share Post