BengaluruPolitics

ಜನವರಿ ನಂತರ ಕಾಂಗ್ರೆಸ್‌ ಸರ್ಕಾರ ಬಿದ್ದೋಗುತ್ತೆ; ಆರ್‌.ಅಶೋಕ್‌

ಬೆಂಗಳೂರು; ಕಾಂಗ್ರೆಸ್ನಲ್ಲಿ ಹಲವು ಗ್ಯಾಂಗ್‌ಗಳಾಗಿವೆ. ಹೀಗಾಗಿ ಈ ಸರ್ಕಾರ ಹೆಚ್ಚು ದಿನ ಉಳಿಯೋದಿಲ್ಲ ಎಂದು ಮಾಜಿ ಸಚಿವ ಆರ್‌.ಅಶೋಕ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರ ಜನವರಿ ನಂತರ ಬಿದ್ದೋಗುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.

ಶಾಸಕ ಎಸ್​.ಟಿ ಸೋಮಶೇಖರ್ ಅವರನ್ನ ಕರೆದು ಮಾತನಾಡುತ್ತೇನೆ. ಅವರು ಮುಂಚೆ ಅಲ್ಲಿದ್ದವರಲ್ಲ, ಅವರನ್ನ ಬಿಜೆಪಿಗೆ ನಾನೇ ಕರೆದುಕೊಂಡು ಬಂದಿದ್ದು ಎಂದು ಆರ್‌.ಅಶೋಕ್‌ ಇದೇ ವೇಳೆ ಹೇಳಿದ್ದಾರೆ.

 

Share Post