BengaluruPolitics

ಚುನಾವಣೆಯನ್ನು ಉತ್ಸಾಹದಿಂದ ಸ್ವಾಗತಿಸುತ್ತೇವೆ; ಡಿ.ಕೆ.ಶಿವಕುಮಾರ್‌

ಬೆಂಗಳೂರು; ಮೇ 10ಕ್ಕೆ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದೆ. ಇಂದಿನಿಂದ ನೀತಿ ಸಂಹಿತೆ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಟ್ವೀಟ್‌ ಮಾಡಿದ್ದಾರೆ. ಮೇ 10ರಂದು ನಡೆಯಲಿರುವ ಚುನಾವಣೆಯನ್ನು ನಾವು ಉತ್ಸಾಹದಿಂದ ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.

ಡಿಕೆಶಿ ಟ್ವೀಟ್‌;

ಈಗ ಕರ್ನಾಟಕದಲ್ಲಿ ಹೊಸ ಪ್ರಗತಿಪರ ಭವಿಷ್ಯದ ಅಲೆ ಶುರುವಾಗಿದ್ದು, ರಾಜ್ಯದಲ್ಲಿ ಮೇ 10 ರಂದು ನಡೆಯಲಿರುವ ಚುನಾವಣೆಯನ್ನು ಉತ್ಸಾಹದಿಂದ ಸ್ವಾಗತಿಸುತ್ತೇವೆ, ಈ ಮೂಲಕ ಕಾಂಗ್ರೆಸ್ ಪಕ್ಷ ಜನರಿಗೆ ಅಭಿವೃದ್ಧಿ ಮತ್ತು ಪಾರದರ್ಶಕತೆಯನ್ನು ಮರಳಿ ನೀಡಲು ಸಜ್ಜಾಗಿದೆ.

Share Post