BengaluruPolitics

ಪ್ರಮಾಣವಚನಕ್ಕೆ ಆಗಮಿಸುತ್ತಿರುವ ಗಣ್ಯರು ಯಾರು ಯಾರು..?

ಬೆಂಗಳೂರು; ನಾಳೆ ನೂತನ ಸಚಿವ ಸಂಪುಟದ ಪ್ರಮಾಣವಚನ ಸ್ವೀಕಾರ ಸಮಾರಂಭ ಇದೆ. ನಾಳೆ ಮಧ್ಯಾಹ್ನ ೧೨.೩೦ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಮಾರಂಭ ನಡೆಯಲಿದೆ. ಸಿದ್ದರಾಮಯ್ಯ ಸಿಎಂ ಆಗಿ, ಡಿ.ಕೆ.ಶಿವಕುಮಾರ್‌ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಈ ಸಮಾರಂಭಕ್ಕೆ ಹಲವು ಗಣ್ಯರು ಆಗಮಿಸುತ್ತಿದ್ದಾರೆ. ಅದರ ವಿವರ ಇಲ್ಲಿದೆ.

೧. ಪಶ್ಚಿಮಬಂಗಾಳ ಸಿಎಂ ಮಮತಾ ಬ್ಯಾನರ್ಜಿ

೨. ರಾಜಸ್ಥಾನ ಸಿಎಂ ಗೆಹ್ಲೋಟ್

೩. ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ

೪. ಬಿಹಾರ ಸಿಎಂ ನಿತೀಶ್ ಕುಮಾರ್‌

೫. ಹಿಮಾಚಲ ಪ್ರದೇಶ ಸಿಎಂ ಸುಖ್‌ವಿಂದರ್ ಸಿಂಗ್ ಸುಖು

೬. ಪುದುಚೆರಿ ಸಿಎಂ ರಂಗಸ್ವಾಮಿ

೭. ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌

೮. ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್

Share Post