Cinema

ಗರುಡ ಗಮನ ವೃಷಭ ವಾಹನ ಚಿತ್ರ ತಂಡವನ್ನು ಶ್ಲಾಘಿಸಿದ ರಕ್ಷಿತ್‌ ಶೆಟ್ಟಿ

ಬೆಂಗಳೂರು : ಗರುಡ ಗಮನ ವೃಷಭ ವಾಹನ ಸಿನಿಮಾ ತಂಡವನ್ನು ರಕ್ಷಿತ್‌ ಶೆಟ್ಟಿ ಶ್ಲಾಘಿಸಿದ್ದಾರೆ. ತಮ್ಮ ಟ್ವೀಟ್‌ ಖಾತೆಯಲ್ಲಿ ಬರೆದುಕೊಂಡಿರುವ ರಕ್ಷಿತ್‌ ಶೆಟ್ಟಿ, ಚಿತ್ರ ನಿರ್ಮಾಪಕರಾದ ರವಿ ರೈ ಕಳಸ ಮತ್ತು  ವಚನ್‌ ಶೆಟ್ಟಿ ಮತ್ತು ಚಿತ್ರ ತಂಡದ ವಿಕಾಸ್‌, ಶ್ರೀಕಾಂತ್‌ ಮತ್ತು ರಾಜ್‌ ಶೆಟ್ಟಿ ಮತ್ತು ಅವರ ತಂಡಕ್ಕೆ ಅಭಿನಂದನೆ ತಿಳಿಸಿದ್ದಾರೆ. ಇಂತಹ ಕಲೆಯನ್ನು ಪರಂವಾ ಸ್ಟುಡಿಯೋಸ್‌ ಮೂಲಕ ಪರಿಚಯಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ.

Share Post