Crime

CrimeNational

ಶಿವಕಾಶಿ ಪಟಾಕಿ ಫ್ಯಾಕ್ಟರಿಯಲ್ಲಿ‌ ಅಗ್ನಿ ದುರಂತ; 8 ಮಂದಿ ದುರ್ಮರಣ

ಶಿವಕಾಶಿ; ತಮಿಳುನಾಡಿನಲ್ಲಿ ಮತ್ತೊಂದು ಪಟಾಕಿ ದುರಂತ ನಡೆದಿದೆ.. ಶಿವಕಾಶಿ ಸಮೀಪದ ಸೆಂಗಮಲಪಟ್ಟಿ ಎಂಬಲ್ಲಿಯ ಪಟಾಕಿ ತಯಾರಿಕಾ ಘಟಕವೊಂದರಲ್ಲಿ ಸ್ಫೋಟ ಸಂಭವಿಸಿದೆ..   ಈ ದುರಂತದಲ್ಲಿ ಎಂಟು ಕಾರ್ಮಿಕರು ಸಾವನ್ನಪ್ಪಿದ್ದು,

Read More
CrimeDistricts

ಕೌಟುಂಬಿಕ ಕಲಹ; 32 ವರ್ಷದ ಗೃಹಿಣಿ ಆತ್ಮಹತ್ಯೆ

ಚಿತ್ರದುರ್ಗ; ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಪಟ್ಟಣದ ಗೊರವಿನಕಲ್ಲು ಬಡಾವಣೆಯಲ್ಲಿ ಈ ಘಟನೆ ನಡೆದಿದೆ.. 32 ವರ್ಷದ ಗೀತಾ ನೇಣಿಗೆ

Read More
CrimeNational

810 ಕೆಜಿ ಚಿನ್ನಾಭರಣವಿದ್ದ ಟ್ರಕ್ ಪಲ್ಟಿ!

ಕೊಯಮತ್ತೂರು; 666 ಕೋಟಿ ರೂಪಾಯಿ ಮೌಲ್ಯದ 810 ಕೆಜಿ ತೂಕದ ಚಿನ್ನಾಭರಣ ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾಗಿದೆ.. ತಮಿಳುನಾಡಿನ ಸೇಲಂಗೆ ಚಿನ್ನಾಭರಣ ಸಾಗಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ..    ಚಿನ್ನಾಭರಣವಿದ್ದ

Read More
CrimeDistricts

ಮಹಿಳೆ ಅಪಹರಣ ಪ್ರಕರಣ; ಮತ್ತೆ ನಾಲ್ವರ ಬಂಧನ

ಮೈಸೂರು; ಹಾಸನ ಅಶ್ಲೀಲ ವಿಡಿಯೋ ಪ್ರಕರಣದ ಹಿನ್ನೆಲೆಯಲ್ಲಿ ನಡೆದ ಮಹಿಳೆಯೊಬ್ಬರ ಕಿಡ್ನಾಪ್ ಸಂಬಂಧ ಮತ್ತೆ ನಾಲ್ವರನ್ನು ಬಂಧಿಸಲಾಗಿದೆ.. ಮಾಜಿ ಸಚಿವ ರೇವಣ್ಣ ಅವರನ್ನು ಇದೇ ಪ್ರಕರಣದ ಸಂಬಂಧ

Read More
CrimeInternational

ಆಸ್ಟ್ರೇಲಿಯಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಬರ್ಬರ ಹತ್ಯೆ

ನವದೆಹಲಿ; ವಿದೇಶಗಳಲ್ಲಿ ಭಾರತೀಯ ಮೂಲದವರ ಹತ್ಯೆಗಳು ಹೆಚ್ಚಾಗುತ್ತಿವೆ.. ಇತ್ತೀಚೆಗೆ ಅಮೆರಿಕದ ಕೆಲವು ಕಡೆ ಭಾರತೀಯ ವಿದ್ಯಾರ್ಥಿಗಳ ಹತ್ಯೆ ನಡೆದಿತ್ತು.. ಇದೀಗ ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬನನ್ನು ಚಾಕುವಿನಿಂದ

Read More
CrimeNational

ದಿಢೀರ್‌ ಯೂ ಟರ್ನ್‌ ಹೊಡೆದ ಟ್ರಕ್‌ ಚಾಲಕ; ಕಾರಿನಲ್ಲಿದ್ದ 6 ಮಂದಿ ದುರ್ಮರಣ!

ಜೈಪುರ; ರಾಜಸ್ಥಾನದ ಜೈಪುರದ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.. ಟ್ರಕ್‌ ಚಾಲಕನ ಅಜಾರೂಕತೆಯಿಂದ ಈ ದುರಂತ ನಡೆದಿದೆ.. ರಾಜಸ್ಥಾನದ ಸವಾಯಿ-ಮಾಧೋಪುರ

Read More
CrimeNational

ದೇವರಿಗೆ ನಮಸ್ಕಾರ ಮಾಡಿ, ಮನೆಯ ಮೇಲೆ ಬಾಂಬ್‌ ದಾಳಿ!

ಭೋಪಾಲ್; ವ್ಯಕ್ತಿಯೊಬ್ಬ ದೇವರಿಗೆ ನಮಸ್ಕಾರ ಮಾಡಿ ಅನಂತರ ಮನೆಯೊಂದರ ಬಾಂಬ್‌ ದಾಳಿ ನಡೆಸಿದ್ದಾನೆ.. ಭೋಪಾಲ್‌ನ ಜಬಲ್‌ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.. ಭಾರತ್​​ ಕೃಷಿ ಸಮಾಜ ಶಾಲೆಯ

Read More
CrimeDistricts

ಶಿವಮೊಗ್ಗದಲ್ಲಿ ನಡುರಸ್ತೆಯಲ್ಲೇ ಗ್ಯಾಂಗ್‌ ವಾರ್‌; ಇಬ್ಬರ ಬರ್ಬರ ಹತ್ಯೆ

ಶಿವಮೊಗ್ಗ; ಶಿವಮೊಗ್ಗದಲ್ಲಿ ರೌಡಿ ಶೀಟರ್‌ ಕಾಳಗಗಳು ಹೆಚ್ಚಾಗುತ್ತಲೇ ಇವೆ.. ಇಂದೂ ಕೂಡಾ ಶಿವಮೊಗ್ಗ ನಗರದಲ್ಲಿ ಗ್ಯಾಂಗ್‌ ವಾರ್‌ ನಡೆದಿದ್ದು, ಇದರಲ್ಲಿ ಇಬ್ಬರು ಹತರಾಗಿದ್ದಾರೆ.. ನಡು ರಸ್ತೆಯಲ್ಲಿ ಇಬ್ಬರು

Read More
CrimeHealth

ಮಗುವಿಗೆ ಜನ್ಮ ನೀಡಿದ 13 ವರ್ಷದ ಬಾಲಕಿ; ಅಪರಾಧಿ ಹುಡುಕಲು DNA ಪರೀಕ್ಷೆ!

ಮಧ್ಯಪ್ರದೇಶ; 13 ವರ್ಷದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದು, ಇದಕ್ಕೆ ಕಾರಣನಾದ ವ್ಯಕ್ತಿಗಾಗಿ ಹುಡುಕಾಟ ನಡೆದಿದೆ.. ಪೊಲೀಸರು ಡಿಎನ್‌ಎ ಪರೀಕ್ಷೆ ಮೂಲಕ ಆರೋಪಿಯನ್ನು ಹುಡುಕಲು ಪ್ರಯತ್ನಿಸುತ್ತಿದ್ದಾರೆ.. ಮಧ್ಯಪ್ರದೇಶದ

Read More
CrimeDistricts

ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ; ಭಾರಿ ಶಬ್ದಕ್ಕೆ ಬೆಚ್ಚಿದ ಜನ

ಉಡುಪಿ; ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಭಾರಿ ಶಬ್ದ ಕೇಳಿ ಜನರು ಬೆಚ್ಚಿಬಿದ್ದಿದ್ದಾರೆ.. ಘಟನೆಯಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.. ಉಡುಪಿ ಜಿಲ್ಲೆ

Read More