CrimeDistricts

ಬೀದರ್ ಬಳಿ‌‌ ಭೀಕರ ಅಪಘಾತ; ಮೂವರ ದುರ್ಮರಣ

ಬೀದರ್; ಬೀದರ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.. ಕ್ರೂಸರ್ವಾಹನ ಚಾಲಕನ‌ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

  ಘಟನೆಯಲ್ಲಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.. ಇಬ್ಬರು ಯುವಕರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೀದರ್ ತಾಲ್ಲೂಕಿನ ಚಟ್ನಲ್ಲಿ ಬಳಿ ಈ ದುರ್ಘಟನೆ ನಡೆದಿದೆ.

  ಪ್ರದೀಪ್(25), ವಿನೋದ್(26), ವರ್ದೀಶ್(25) ಮೃತಪಟ್ಟವರು.

 

Share Post