CrimeDistricts

ಬೈಕ್‌ಗೆ ಸರ್ಕಾರಿ ಬಸ್‌ ಡಿಕ್ಕಿ; ತುಮಕೂರಿನಲ್ಲಿ ವ್ಯಕ್ತಿ ಸಾವು!

ತುಮಕೂರು; ತುಮಕೂರು ನಗರದಲ್ಲಿ ನಡೆದ ಅಪಘಾತದಲ್ಲಿ ಬೈಕ್‌ ಸವಾರ ಸಾವನ್ನಪ್ಪಿದ್ದಾನೆ.. ಕೆಎಸ್‌ಆರ್‌ಟಿಸಿ ಬಸ್‌ ಚಕ್ರದಡಿ ಸಿಲುಕಿ ಬೈಕ್‌ ಸವಾರ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ; ಬೇರೊಬ್ಬನ ಜೊತೆ ಕಾಣಿಸಿಕೊಂಡ ಪ್ರೇಯಸಿ!; ಪ್ರಿಯತಮ ಮಾಡಿದ್ದೇನು ಗೊತ್ತಾ..?

ತುಮಕೂರು ನಗರದ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ಈ ಘಟನೆ ನಡೆದಿದೆ. ಚೇತನ ಬಡಾವಣೆಯ 49 ವರ್ಷದ ಚಂದ್ರಶೇಖರ್‌ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ.  ಇವರು ಬಟವಾಡಿ ಕಡೆಯಿಂದ ಮಹಾತ್ಮಾಗಾಂಧಿ ಸ್ಟೇಡಿಯಂ ಕಡೆಗೆ ಹೋಗುತ್ತಿದ್ದರು.. ಈ ವೇಳೆ ಬಸ್‌ ಡಿಕ್ಕಿ ಹೊಡೆದಿದೆ..

ಇದನ್ನೂ ಓದಿ; ಸಿಸಿಬಿ ಇನ್ಸ್‌ಪೆಕ್ಟರ್‌ ತಿಮ್ಮೇಗೌಡ ಆತ್ಮಹತ್ಯೆ!; ಅಮಾನತಾಗಿದ್ದರಿಂದ ಖಿನ್ನತೆ!

ಬಸ್‌ನಡಿ ಸಿಲುಕಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದ ಚಂದ್ರಶೇಖರ್‌ ಅವರನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು.. ಆದ್ರೆ ಅಷ್ಟರಲ್ಲಾಗಲೇ ಅವರು ಪ್ರಾಣ ತೆತ್ತಿದ್ದಾರೆ..

Share Post