CrimeDistricts

ಒಮ್ನಿ ಕಾರು – ಬೊಲೆರೋ ನಡುವೆ ಡಿಕ್ಕಿ; ಓರ್ವ ಸಾವು, ಮೂವರ ಸ್ಥಿತಿ ಗಂಭೀರ

ಕೊಡಗು; ಕುಶಾಲನಗರದ ಬಳೀ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ. ನಾಮಕರಣ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್‌ ಬರುವಾಗ ಈ ದುರ್ಘಟನೆ ನಡೆದಿದೆ. ಆನೆಕಾಡು ಬಳಿ ಓಮ್ನಿ ಕಾರು ಹಾಗೂ ಬೊಲೆರೋ ಜೀಪ್‌ ನಡುವೆ ಈ ಅಪಘಾತ ಸಂಭವಿಸಿದೆ.

ಮಡಿಕೇರಿ ಸಮೀಪದ ಕಾಲೂರು ನಿವಾಸಿ ದೇವಯ್ಯ ಮೃತ ವ್ಯಕ್ತಿಯಾಗಿದ್ದಾರೆ. ಮಡಿಕೇರಿಯಿಂದ ನಾಮಕರಣ ಮುಗಿಸಿಕೊಂಡು ಮನೆಗೆ ವಾಪಸಾಗುವಾಗ ಈ ದುರ್ಘಟನೆ ನಡೆದಿದೆ. ಗಾಯಗೊಂಡ ಮೂವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

 

Share Post