BengaluruCrime

ಆರ್ ಆರ್ ನಗರ ಶಾಸಕ ಮುನಿರತ್ನ ಬಂಧನ!

ಬೆಂಗಳೂರು; ಜೀವ ಬೆದರಿಕೆ ಆರೋಪ ಎದುರಿಸುತ್ತಿರುವ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿದೆ.. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ನಂಗಲಿ ಎಂಬಲ್ಲಿ ಈ ಘಟನೆ ನಡೆದಿದೆ..

 ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರು ಶಾಸಕರ ವಿರುದ್ಧ ಆರೋಪ ಮಾಡಿದ್ದರು.. ಆಡಿಯೋ ಕೂಡಾ ರಿಲೀಸ್ ಮಾಡಿದ್ದರು. ವೈಯಲಿಕಾವಲ್ ಪೊಲೀಸ್ ಠಾಣೆಯಲ್ಲಿ 2 fir ದಾಖಲು ಮಾಡಿದ್ದರು.

 ಬೆಳಗ್ಗೆಯಿಂದ ನಾಪತ್ತೆಯಾಗಿದ್ದ ಮುನಿರತ್ನ ಕೋಲಾರದ  ಬಳಿ ಸಿಕ್ಕಿದ್ದಾರೆ.. ಕೋಲಾರದಿಂದ ಆಂಧ್ರದ ಚಿತ್ತೂರಿಗೆ ತೆರಳುತ್ತಿದ್ದ ಮುನಿರತ್ನ ಅವರನ್ನು ಮೊಬೈಲ್ ಫೋನ್ ಲೊಕೇಷನ್ ಆಧರಿಸಿ ಪತ್ತೆ ಮಾಡಲಾಗಿದೆ.

 

.

Share Post