CrimeNational

ಪ್ರವೀಣ್‌ ಹತ್ಯೆಗೆ SDPI, PFI ಲಿಂಕ್‌; ಕೇಂದ್ರ ಸಚಿವ ಪಲ್ಹಾದ್‌ ಜೋಷಿ

ನವದೆಹಲಿ; ದಕ್ಷಿಣ ಕನ್ನಡ ಜಿಲ್ಲೆಯ ಪ್ರವೀಣ್‌ ನೆಟ್ಟಾರು ಹತ್ಯೆಗೂ ಎಸ್‌ಡಿಪಿಐ ಹಾಗೂ ಪಿಎಫ್‌ಐ ಲಿಂಕ್‌ ಇರುವ ಅನುಮಾನ ಇದೆ ಎಂದು ಕೇಂದ್ರ ಸಚಿವ ಪಲ್ಹಾದ್‌ ಜೋಷಿ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಪ್ರವೀಣ್‌ ಹತ್ಯೆಯನ್ನು ಖಂಡಿಸಿದರು.

ಎಸ್‌ಡಿಪಿಐ ಹಾಗೂ ಪಿಎಫ್‌ಐ ಸಂಘಟನೆಗಳಿಗೆ ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಉತ್ತೇಜನ ನೀಡುತ್ತಿದೆ. ಕೇರಳದಲ್ಲೂ ಈ ಎರಡೂ ಸಂಘಟನೆಗಳಿಗೆ ಉತ್ತೇಜನ ನೀಡಲಾಗುತ್ತಿದೆ. ಇದು ನಿಲ್ಲಬೇಕು ಎಂದು ಕೇಂದ್ರ ಸಚಿವ ಪಲ್ಹಾದ್‌ ಜೋಷಿ ಇದೇ ವೇಳೆ ತಿಳಿಸಿದರು.

 

 

Share Post