BengaluruCrimePolitics

ಮ.2.30ರ ನಂತರ ಸಿದ್ದರಾಮಯ್ಯ ಅರ್ಜಿ ವಿಚಾರಣೆ; ಶರುವಾಯ್ತು ಢವಢವ!

ಬೆಂಗಳೂರು; ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.. ಇದನ್ನು ಪ್ರಶ್ನಿಸಿ ರವಿವರ್ಮ ಕುಮಾರ್‌ ಅವರು ಹೈಕೋರ್ಟ್‌ನಲ್ಲಿ ಸಿಎಂ ಪರವಾಗಿ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.. ಇಂದು ಮಧ್ಯಾಹ್ನ 2.30ಕ್ಕೆ ಈ ಅರ್ಜಿ ವಿಚಾರಣೆಗೆ ಬರಲಿದೆ.. ಹೀಗಾಗಿ ಹೈಕೋರ್ಟ್‌ ಆದೇಶದತ್ತ ಎಲ್ಲರ ಚಿತ್ತ ನೆಟ್ಟಿದೆ..

ಇದನ್ನೂ ಓದಿ; 6 ಗಂಡಂದಿರಿಂದ ಜೀವನಾಂಶ; 7ನೇ ಗಂಡನಿಂದ ಜೀವನಾಂಶಕ್ಕಾಗಿ ಅರ್ಜಿ?

ಇನ್ನು ಹಿರಿಯ ವಕೀಲರಾದ ಪ್ರಶಾಂತ್‌ ಭೂಷಣ್‌, ಅಭಿಷೇಕ್‌ ಮನು ಸಿಂಘ್ವಿ, ಕಪಿಲ್‌ ಸಿಬಲ್‌ ಬೆಂಗಳೂರಿಗೆ ಬಂದಿದ್ದಾರೆ.. ಅವರು ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದಾರೆ. ಮಧ್ಯಾಹ್ನದ ನಂತರ ಸಿಎಂ ಸಿದ್ದರಾಮಯ್ಯ ಅವರು ಈ ಮೂವರು ವಕೀಲರನ್ನು ಭೇಟಿಯಾಗಲಿದ್ದಾರೆ.. ಅವರಿಂದ ಕಾನೂನು ಸಲಹೆಯನ್ನು ಪಡೆದು ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ..
ಇದನ್ನೂ ಓದಿ; ಜಪ್ತಿ ಮಾಡಿದ್ದ 72 ಲಕ್ಷ ರೂ. ದುರ್ಬಳಕೆಮಾಡಿಕೊಂಡ ಪೊಲೀಸಪ್ಪ!

Share Post