CrimeDistricts

ತಿರುಪತಿಗೆ ಹೊರಟಿದ್ದ ಬಸ್‌ ಭೀಕರ ಅಪಘಾತ; 9 ಮಂದಿ ದುರ್ಮರಣ!

ಕೋಲಾರ; ತಿರುಪತಿಗೆ ಹೋಗುತ್ತಿದ್ದ ಬಸ್ಸೊಂದು ಕೋಲಾರ ಬಳಿ ಭೀಕರ ಅಪಘಾತಕ್ಕೀಡಾಗಿದ್ದು 9 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.. 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ..
ಬಸ್‌ ಬೆಂಗಳೂರಿನಿಂದ ತಿರುಪತಿಗೆ ಹೊರಟಿತ್ತು.. ಕೋಲಾರ ಬಳಿ ಬಸ್‌ ಬಂದಾಗ ಲಾರಿಗೆ ಡಿಕ್ಕಿ ಹೊಡೆದಿದೆ.. ಇದರಿಂದಾಗಿ ಬಸ್‌ ಸಂಪೂರ್ಣ ನಜ್ಜುಗುಜ್ಜಾಗಿದೆ.. ಇದರಿಂದಾಗಿ 9 ಮಂದಿ ಸಾವನ್ನಪ್ಪಿದ್ದಾರೆ..

Share Post