ಕೌಟುಂಬಿಕ ಕಲಹ; 32 ವರ್ಷದ ಗೃಹಿಣಿ ಆತ್ಮಹತ್ಯೆ
ಚಿತ್ರದುರ್ಗ; ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಪಟ್ಟಣದ ಗೊರವಿನಕಲ್ಲು ಬಡಾವಣೆಯಲ್ಲಿ ಈ ಘಟನೆ ನಡೆದಿದೆ.. 32 ವರ್ಷದ ಗೀತಾ ನೇಣಿಗೆ
Read Moreಚಿತ್ರದುರ್ಗ; ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಪಟ್ಟಣದ ಗೊರವಿನಕಲ್ಲು ಬಡಾವಣೆಯಲ್ಲಿ ಈ ಘಟನೆ ನಡೆದಿದೆ.. 32 ವರ್ಷದ ಗೀತಾ ನೇಣಿಗೆ
Read Moreಮೈಸೂರು; ಹಾಸನ ಅಶ್ಲೀಲ ವಿಡಿಯೋ ಪ್ರಕರಣದ ಹಿನ್ನೆಲೆಯಲ್ಲಿ ನಡೆದ ಮಹಿಳೆಯೊಬ್ಬರ ಕಿಡ್ನಾಪ್ ಸಂಬಂಧ ಮತ್ತೆ ನಾಲ್ವರನ್ನು ಬಂಧಿಸಲಾಗಿದೆ.. ಮಾಜಿ ಸಚಿವ ರೇವಣ್ಣ ಅವರನ್ನು ಇದೇ ಪ್ರಕರಣದ ಸಂಬಂಧ
Read Moreಬಾಗಲಕೋಟೆ; ಅನ್ಯಕೋಮಿನ ಯುವತಿ ಜೊತೆ ಹಿಙದೂ ಯುವಕ ಮದುವೆಯಾಗಿದ್ದು, ಈ ವಿಚಾರವಾಗಿ ರಾತ್ರಿ ಹೈಡ್ರಾಮಾ ನಡೆದಿದೆ.. ಪೊಲೀಸರು ಜೋಡಿಗೆ ರಕ್ಷಣೆ ನೀಡಲು ಹಿಂದೇಟು ಹಾಕಿದರೆಂದು ಹಿಂದೂಪರ ಸಂಘಟನೆಗಳು
Read Moreಶಿವಮೊಗ್ಗ; ಶಿವಮೊಗ್ಗದಲ್ಲಿ ರೌಡಿ ಶೀಟರ್ ಕಾಳಗಗಳು ಹೆಚ್ಚಾಗುತ್ತಲೇ ಇವೆ.. ಇಂದೂ ಕೂಡಾ ಶಿವಮೊಗ್ಗ ನಗರದಲ್ಲಿ ಗ್ಯಾಂಗ್ ವಾರ್ ನಡೆದಿದ್ದು, ಇದರಲ್ಲಿ ಇಬ್ಬರು ಹತರಾಗಿದ್ದಾರೆ.. ನಡು ರಸ್ತೆಯಲ್ಲಿ ಇಬ್ಬರು
Read Moreಉಡುಪಿ; ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಭಾರಿ ಶಬ್ದ ಕೇಳಿ ಜನರು ಬೆಚ್ಚಿಬಿದ್ದಿದ್ದಾರೆ.. ಘಟನೆಯಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.. ಉಡುಪಿ ಜಿಲ್ಲೆ
Read Moreಚಿಕ್ಕಬಳ್ಳಾಪುರ; ಚಿಕ್ಕಬಳ್ಳಾಪುರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ… ಬೆಣಚು ಕಲ್ಲುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ವಾಹನ ಪಲ್ಟಿ ಹೊಡೆದಿದ್ದು, ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.. ಇಬ್ಬರ ಸ್ಥಿತಿ
Read Moreಹಾವೇರಿ; ಬೆಳಗಾವಿ ಬಳಿಯ ಹಳ್ಳಿಯೊಂದರಲ್ಲಿ ಮೂರು ನಾಲ್ಕು ತಿಂಗಳ ಹಿಂದೆ ಮಹಿಳೆಯೊಬ್ಬರನ್ನು ಬೆತ್ತಲೆಮಾಡಿ ಮೆರವಣಿಗೆ ಮಾಡಲಾಗಿತ್ತು. ಇದಕ್ಕೆ ಕಾರಣ ಆಕೆಯ ಮಗ ಹುಡುಗಿಯೊಂದಿಗೆ ಪರಾರಿಯಾಗಿದ್ದಾನೆ ಅನ್ನೋದು.. ಇದೀಗ
Read Moreಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ ಅವರ ತಂದೆ -ತಾಯಿ ಮಹಿಳಾ
Read Moreಬೆಂಗಳೂರು; ಹಾಸನದ ಅಶ್ಲೀಲ ವಿಡಿಯೋ ಪ್ರಕರಣ ದಿನದಿಂದ ದಿನಕ್ಕೆ ಕುತೂಹಲಕ್ಕೆ ಕಾರಣವಾಗುತ್ತಿದೆ.. ಒಂದು ಕಡೆ ಎಸ್ಐಟಿ ಅಧಿಕಾರಿಗಳು, ಸಂತ್ರಸ್ತರನ್ನು ಹುಡುಕಿ ಅವರಿಂದ ಮಾಹಿತಿ ಕಲೆ ಹಾಕುವ ಪ್ರಯತ್ನ
Read Moreಬೀದರ್; ಬೀದರ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.. ಕ್ರೂಸರ್ವಾಹನ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ..
Read More