Districts

CrimeDistricts

ಕೌಟುಂಬಿಕ ಕಲಹ; 32 ವರ್ಷದ ಗೃಹಿಣಿ ಆತ್ಮಹತ್ಯೆ

ಚಿತ್ರದುರ್ಗ; ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಪಟ್ಟಣದ ಗೊರವಿನಕಲ್ಲು ಬಡಾವಣೆಯಲ್ಲಿ ಈ ಘಟನೆ ನಡೆದಿದೆ.. 32 ವರ್ಷದ ಗೀತಾ ನೇಣಿಗೆ

Read More
CrimeDistricts

ಮಹಿಳೆ ಅಪಹರಣ ಪ್ರಕರಣ; ಮತ್ತೆ ನಾಲ್ವರ ಬಂಧನ

ಮೈಸೂರು; ಹಾಸನ ಅಶ್ಲೀಲ ವಿಡಿಯೋ ಪ್ರಕರಣದ ಹಿನ್ನೆಲೆಯಲ್ಲಿ ನಡೆದ ಮಹಿಳೆಯೊಬ್ಬರ ಕಿಡ್ನಾಪ್ ಸಂಬಂಧ ಮತ್ತೆ ನಾಲ್ವರನ್ನು ಬಂಧಿಸಲಾಗಿದೆ.. ಮಾಜಿ ಸಚಿವ ರೇವಣ್ಣ ಅವರನ್ನು ಇದೇ ಪ್ರಕರಣದ ಸಂಬಂಧ

Read More
Districts

ಅನ್ಯಕೋಮಿನ ಯುವತಿ ಜೊತೆ ಮದುವೆ; ಬಾಗಲಕೋಟೆಯಲ್ಲಿ ಹೈಡ್ರಾಮಾ

ಬಾಗಲಕೋಟೆ; ಅನ್ಯಕೋಮಿನ ಯುವತಿ ಜೊತೆ ಹಿಙದೂ ಯುವಕ ಮದುವೆಯಾಗಿದ್ದು, ಈ ವಿಚಾರವಾಗಿ ರಾತ್ರಿ ಹೈಡ್ರಾಮಾ ನಡೆದಿದೆ.. ಪೊಲೀಸರು ಜೋಡಿಗೆ ರಕ್ಷಣೆ ನೀಡಲು ಹಿಂದೇಟು ಹಾಕಿದರೆಂದು ಹಿಂದೂಪರ ಸಂಘಟನೆಗಳು

Read More
CrimeDistricts

ಶಿವಮೊಗ್ಗದಲ್ಲಿ ನಡುರಸ್ತೆಯಲ್ಲೇ ಗ್ಯಾಂಗ್‌ ವಾರ್‌; ಇಬ್ಬರ ಬರ್ಬರ ಹತ್ಯೆ

ಶಿವಮೊಗ್ಗ; ಶಿವಮೊಗ್ಗದಲ್ಲಿ ರೌಡಿ ಶೀಟರ್‌ ಕಾಳಗಗಳು ಹೆಚ್ಚಾಗುತ್ತಲೇ ಇವೆ.. ಇಂದೂ ಕೂಡಾ ಶಿವಮೊಗ್ಗ ನಗರದಲ್ಲಿ ಗ್ಯಾಂಗ್‌ ವಾರ್‌ ನಡೆದಿದ್ದು, ಇದರಲ್ಲಿ ಇಬ್ಬರು ಹತರಾಗಿದ್ದಾರೆ.. ನಡು ರಸ್ತೆಯಲ್ಲಿ ಇಬ್ಬರು

Read More
CrimeDistricts

ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ; ಭಾರಿ ಶಬ್ದಕ್ಕೆ ಬೆಚ್ಚಿದ ಜನ

ಉಡುಪಿ; ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಭಾರಿ ಶಬ್ದ ಕೇಳಿ ಜನರು ಬೆಚ್ಚಿಬಿದ್ದಿದ್ದಾರೆ.. ಘಟನೆಯಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.. ಉಡುಪಿ ಜಿಲ್ಲೆ

Read More
CrimeDistricts

ಕ್ಯಾಂಟರ್‌ ವಾಹನ ಪಲ್ಟಿ; ಮೂವರ ದಾರುಣ ಸಾವು!

ಚಿಕ್ಕಬಳ್ಳಾಪುರ; ಚಿಕ್ಕಬಳ್ಳಾಪುರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ… ಬೆಣಚು ಕಲ್ಲುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್‌ ವಾಹನ ಪಲ್ಟಿ ಹೊಡೆದಿದ್ದು, ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.. ಇಬ್ಬರ ಸ್ಥಿತಿ

Read More
CrimeDistricts

ಹುಡುಗಿಯೊಂದಿಗೆ ಓಡಿ ಹೋದ ಮಗ; ತಾಯಿಗೆ ಕಂಬಕ್ಕೆ ಕಟ್ಟಿ ಥಳಿತ

ಹಾವೇರಿ; ಬೆಳಗಾವಿ‌ ಬಳಿಯ ಹಳ್ಳಿಯೊಂದರಲ್ಲಿ ಮೂರು ನಾಲ್ಕು ತಿಂಗಳ ಹಿಂದೆ ಮಹಿಳೆಯೊಬ್ಬರನ್ನು ಬೆತ್ತಲೆ‌ಮಾಡಿ ಮೆರವಣಿಗೆ ಮಾಡಲಾಗಿತ್ತು. ಇದಕ್ಕೆ ಕಾರಣ ಆಕೆಯ ಮಗ ಹುಡುಗಿಯೊಂದಿಗೆ ಪರಾರಿಯಾಗಿದ್ದಾನೆ ಅನ್ನೋದು.. ಇದೀಗ

Read More
Districts

ಲಕ್ಷ್ಮೀ ಹೆಬ್ಬಾಳಕರ್ ಮನೆವರೆಗೂ ಬಂದು ಕೃತಜ್ಞತೆ ಸಲ್ಲಿಸಿದ ನೇಹಾ ಹಿರೇಮಠ ತಂದೆ-ತಾಯಿ

ಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ ಅವರ ತಂದೆ -ತಾಯಿ ಮಹಿಳಾ

Read More
DistrictsPolitics

ಹಾಸನ ಅಶ್ಲೀಲ ವಿಡಿಯೋ ಮೊದಲು ಪಬ್ಲಿಕ್‌ ಆಗಿದ್ದು ಹೇಗೆ ಗೊತ್ತಾ..?

ಬೆಂಗಳೂರು; ಹಾಸನದ ಅಶ್ಲೀಲ ವಿಡಿಯೋ ಪ್ರಕರಣ ದಿನದಿಂದ ದಿನಕ್ಕೆ ಕುತೂಹಲಕ್ಕೆ ಕಾರಣವಾಗುತ್ತಿದೆ.. ಒಂದು ಕಡೆ ಎಸ್‌ಐಟಿ ಅಧಿಕಾರಿಗಳು, ಸಂತ್ರಸ್ತರನ್ನು ಹುಡುಕಿ ಅವರಿಂದ ಮಾಹಿತಿ ಕಲೆ ಹಾಕುವ ಪ್ರಯತ್ನ

Read More
CrimeDistricts

ಬೀದರ್ ಬಳಿ‌‌ ಭೀಕರ ಅಪಘಾತ; ಮೂವರ ದುರ್ಮರಣ

ಬೀದರ್; ಬೀದರ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.. ಕ್ರೂಸರ್ವಾಹನ ಚಾಲಕನ‌ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.   ಘಟನೆಯಲ್ಲಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ..

Read More