Districts

ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ ಎಂದ ಬಿಎಸ್ವೈ

ಶಿವಮೊಗ್ಗ; ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಅವರ ಹೆಸರು ನಾಮಕರಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿರುವುದು ಸರಿಯಷ್ಟೇ. ಆದ್ರೆ ಇದಕ್ಕೆ ಯಡಿಯೂರಪ್ಪ ಅವರು ನಯವಾಗಿ ನಿರಾಕರಿಸಿದ್ದಾರೆ.

ಈ ಬಗ್ಗೆ ಯಡಿಯೂರಪ್ಪ ಅವರು ಸಿಎಂಗೆ ಪತ್ರ ಬರೆದಿದ್ದು, ಇನ್ನೂ ಮಹನೀಯರು ಸಾಕಷ್ಟು ಜನರಿದ್ದಾರೆ. ಅವರ ಹೆಸರುಗಳನ್ನು ಪರಿಗಣಿಸಿ ಎಂದು ಸಲಹೆ ನೀಡಿದ್ದಾರೆ..

Share Post