DistrictsPolitics

ಹತಾಶೆಯಿಂದ ಬಿಜೆಪಿಯವರ ಪ್ರತಿಭಟನೆ; ಸಿದ್ದರಾಮಯ್ಯ

ಮಡಿಕೇರಿ; ಹತಾಶೆಯಿಂದಾಗಿ ಬಿಜೆಪಿಯವರು ನನ್ನ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಮಡಿಕೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಅವರ ಕಾರನ್ನು ಅಡ್ಡ ಹಾಕಿ ಪ್ರತಿಭಟನೆ ಮಾಡಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದರು.

ಬಿಜೆಪಿಯವರು ದುಡ್ಡು ಕೊಟ್ಟು ಕಾರ್ಯಕರ್ತರನ್ನು ಕರೆಸಿಕೊಂಡಿದ್ದಾರೆ. ದುಡ್ಡು ಕೊಟ್ಟು ನನ್ನ ವಿರುದ್ಧ ಪ್ರತಿಭಟನೆ ಮಾಡಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಮಡಿಕೇರಿಯಲ್ಲಿ ಆರೋಪ ಮಾಡಿದರು.

Share Post