Districts

ಕಾಂಗ್ರೆಸ್‌ ಸಂಸ್ಥಾಪನಾ ದಿನ ಹಿನ್ನೆಲೆ; ಧ್ವಜ ವಂದನೆ ಸ್ವೀಕರಿಸಿದ ಡಿಕೆಶಿ

ಬೆಳಗಾವಿ; ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಕಾಂಗ್ರೆಸ್ ಸಂಸ್ಥಾಪನೆ ದಿನಾಚರಣೆ ಅಂಗವಾಗಿ ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಧ್ವಜಾರೋಹಣ ಮಾಡಿ, ಸೇವಾದಳದಿಂದ ಧ್ವಜ ವಂದನೆ ಸ್ವೀಕರಿಸಿದರು. ಸೇವಾದಳ ರಾಜ್ಯ ಅಧ್ಯಕ್ಷ ರಾಮಚಂದ್ರ ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಬೆಳಗಾವಿಯಲ್ಲಿ ಕಿತ್ತೂರು ರಾಣಿ ಚನ್ನಮ್ಮ ಪ್ರತಿಮೆಗೆ ಡಿ.ಕೆ.ಶಿವಕುಮಾರ್‌ ಪುಷ್ಪಮಾಲಾರ್ಪಣೆ ಮಾಡಿದರು.

Share Post