DistrictsPolitics

ಡಿ.ಕೆ.ಶಿವಕುಮಾರ್‌ರನ್ನು ನೋಡಲು ಕಾಂಗ್ರೆಸ್ ಕಾರ್ಯಕರ್ತರ ನೂಕುನುಗ್ಗಲು

ಶಿವಮೊಗ್ಗ; ಡಿ.ಕೆ.ಶಿವಕುಮಾರ್‌ ಅವರು ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಜಾಧ್ವನಿ ಯಾತ್ರೆ ಮಾಡುತ್ತಿದ್ದಾರೆ. ಭದ್ರಾವತಿಗೆ ಡಿ.ಕೆ.ಶಿವಕುಮಾರ್‌ ಆಗಮಿಸಿದ್ದಾರೆ. ಈ ವೇಳೆ ನೂರಾರು ಕಾಂಗ್ರೆಸ್‌ ಕಾರ್ಯಕರ್ತರು ಡಿ.ಕೆ.ಶಿವಕುಮಾರ್‌ರನ್ನು ನೋಡಲು ಮುಗಿಬಿದ್ದಿದ್ದಾರೆ. ಇದ್ರಿಂದಾಗಿ ನೂಕುನುಗ್ಗಲು ಉಂಟಾಗಿದೆ.

ಭದ್ರಾವತಿ ನಗರದ ಪಿಡಬ್ಲ್ಯೂಡಿ ಪ್ರವಾಸಿ ಮಂದಿರದಲ್ಲಿ ಡಿಕೆಶಿ ಗೆ ಜೈಕಾರ ಹಾಕುವಾಗ ಕೈ ಕಾರ್ಯಕರ್ತರ ನೂಕು ನುಗ್ಗಲು ಉಂಟಾಗಿದೆ. ಈ ವೇಳೆ PWD ಪ್ರವಾಸಿ ಮಂದಿರದ ಬಾಗಿಲಿನ ಗಾಜು ಪುಡಿ ಪುಡಿಯಾಗಿದೆ.

 

Share Post