DistrictsPolitics

ಪ್ರಚಾರ ಅಖಾಡಕ್ಕಿಳಿದ ದೇವೇಗೌಡ; ತುಮಕೂರು ಜಿಲ್ಲೆಯಲ್ಲಿ ಮತಬೇಟೆ

ತುಮಕೂರು; ಅನಾರೋಗ್ಯದಿಂದಾಗಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಆಸ್ಪತ್ರೆ ಸೇರಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಇತ್ತ ಮಾಜಿ ಪ್ರಧಾನಿ ದೇವೇಗೌಡರು ಫೀಲ್ಡಿಗಿಳಿದಿದ್ದಾರೆ. ತುಮಕೂರು ಜಿಲ್ಲೆಯಲ್ಲಿಂದು ದೇವೇಗೌಡರು ಮತಬೇಟೆ ನಡೆಸುತ್ತಿದ್ದಾರೆ.

ಇಂದು ಅವರು ಮೂರು ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿ ಮಠಕ್ಕೆ ಭೇಟಿ ನೀಡಿರುವ ದೇವೇಗೌಡರು, ನಂಜವಾಧೂತ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.

Share Post