Districts

ಹುಣಸೂರಿನಲ್ಲಿ ಅದ್ದೂರಿ ಹನುಮ ಜಯಂತಿ

ಮೈಸೂರು; ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಅದ್ದೂರಿ ಹನುಮ ಜಯಂತಿ ಆಯೋಜನೆ ಮಾಡಲಾಗಿದೆ. ರಂಗನಾಥ ಬಡಾವಣೆಯಿಂದ ಆರಂಭವಾದ ಮೆರವಣಿಗೆಗೆ ಗಾವಡಗೆರೆ ಮಠದ ನಟರಾಜ ಸ್ವಾಮೀಜಿ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿದರು.

ಗಾವಡಗೆರೆ ಮಠದ ನಟರಾಜ ಸ್ವಾಮೀಜಿ, ಶಾಸಕ ಹೆಚ್‌.ಪಿ.ಮಂಜುನಾಥ್, ಸಂಸದ ಪ್ರತಾಪ್ ಸಿಂಹ ಪತ್ನಿ ಅರ್ಪಿತಾ ಸಿಂಹ ಸೇರಿ ಹಲವು ಗಣ್ಯರು ಹನುಮ ಜಯಂತಿ ಕಾರ್ಯುಕ್ರಮದಲ್ಲಿ ಪಾಲ್ಗೊಂಡಿದ್ದರು.  ಈ ಬಾರಿ ೩೦ ಸಾವಿರಕ್ಕೂ ಹೆಚ್ಚು ಮಂದಿ ಈ ಹನು ಜಯಂತಿಯಲ್ಲಿ ಪಾಲ್ಗೊಂಡಿದ್ದಾರೆ.

 

Share Post