CrimeDistricts

ಅಕ್ಕಿಪಿಕ್ಕಿ ಗುಡಿಸಲುಗಳ ತೆರವು; ಆತ್ಮಹತ್ಯೆಗೆ ಯತ್ನ

ಶಿವಮೊಗ್ಗ; ಅನಧಿಕೃತವಾಗಿ ನಿರ್ಮಿಸಿದ್ದ ಹಕ್ಕಿಪಿಕ್ಕಿ ಕ್ಯಾಂಪಿನ ಗುಡಿಸಲುಗಳ ತೆರವು ವೇಲೆ ನಿವಾಸಿಗಳು ಭಾರಿ ವಿರೋಧ ವ್ಯಕ್ತಪಡಿಸಿದ ಘಟನೆ ನಡೆದಿದೆ. ಕೆಲವರು ಈ ವೇಳೆ ಆತ್ಮಹತ್ಯೆಗೂ ಯತ್ನಿಸಿದ್ದಾರೆ. ಆದ್ರೆ ಅಧಿಕಾರಿಗಳು ಯಾವುದಕ್ಕೂ ಜಗ್ಗದೆ ತೆರವು ಕಾರ್ಯಾಚರಣೆ ನಡೆಸಿದ್ದಾರೆ.

ನಗರದ ಮಲ್ಲಿಗೆನಹಳ್ಳಿ ಸಮೀಪದ ಅಂಬೇಡ್ಕರ್ ಕಾಲೋನಿಯಲ್ಲಿ ಹಕ್ಕಿಪಿಕ್ಕಿಯವರು ಎಂಟತ್ತು ವರ್ಷದಿಂದ ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿದ್ದರು. ಈ ಜಾಗ ಸುಮಾರು 8.29 ಎಕರೆ ಪ್ರದೇಶವಾಗಿದ್ದು, ಇದು ಮೇಲ್ದಂಡೆ ಯೋಜನೆ ನೀರಾವರಿ ನಿಗಮಕ್ಕೆ ಸೇರಿದ್ದು ಎಂದು ಹೇಳಲಾಗಿದೆ.

 

Share Post